Advertisement
ಸುದ್ದಿಗಳು

ಬಿಪರ್ ಜಾಯ್ ಚಂಡ ಮಾರುತ | ದೇಶದ ಕರಾವಳಿಯಲ್ಲಿ ಆತಂಕ |

Share

ದೇಶದಲ್ಲಿ ಬಿಪರ್​ಜಾಯ್​ ಚಂಡಮಾರುತ ಅಬ್ಬರ ಜೋರಾಗಿದ್ದು, ಉತ್ತರಭಾರತದ ಹಲವೆಡೆ ಆತಂಕ ಸೃಷ್ಟಿಯಾಗಿದೆ. ಮತ್ತೊಂದೆಡೆ ಚಂಡಮಾರುತದ ಕಾರಣಕ್ಕೆ 67 ರೈಲುಗಳ ಸಂಚಾರ ರದ್ದುಗೊಂಡಿದೆ.

Advertisement
Advertisement
Advertisement
Advertisement

ಗುಜರಾತ್​ನ ಸೌರಾಷ್ಟ್ರ ಮತ್ತು ಕಛ್​ ಭಾಗದಲ್ಲಿ ಈಗಾಗಲೇ ಚಂಡಮಾರುತ ವ್ಯಾಪಿಸುವ ಕುರಿತು ಹವಾಮಾನ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಜೂ. 15ರ ಸಂಜೆ ಸುಮಾರಿಗೆ ಗುಜರಾತ್​ನ ಜಖಾವು ಬಂದರು ಬಳಿ ಅತಿ ತೀವ್ರ ಚಂಡಮಾರುತ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಜರಾತ್​ಗೆ ಜೂ. 15ರಂದು ಅಪ್ಪಳಿಸಲಿರುವ ಬಿಪರ್​​ಜಾಯ್​ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಮಹಾರಾಷ್ಟ್ರದಲ್ಲೂ ಬಿಪರ್​ಜಾಯ್​ ಚಂಡಮಾರುತದ ಅಬ್ಬರ ಜೋರಾಗಿರಲಿದ್ದು, ಜೂ. 13ರಿಂದ 15ರ ವರೆಗೆ ಜನರು ಕಡಲತೀರಕ್ಕೆ ಹೋಗಬಾರದು ಎಂದು ಪಾಲ್ಘಾರ್ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ‌ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯಕ್ಕೆ ಮಾನ್ಸೂನ್ ಎಂಟ್ರಿ ಆಗಿರುವ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ‌ ಭಾರೀ ಪ್ರಮಾಣದ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

11 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

11 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

11 hours ago

ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ

ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

11 hours ago

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…

12 hours ago

ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |

ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…

13 hours ago