ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವರ್ಚ್ಯುವಲ್ ಮೂಲಕ ಅಧಿಕಾರಿಗಳ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ನಿರ್ದೇಶನ ನೀಡಿದ್ದಾರೆ. ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ ನಾಲ್ಕೈದು ದಿನಗಳ ಕಾಲ ಮಳೆ ಬರುವ ಮುನ್ಸೂಚನೆಯಿದ್ದು, ಗಾಳಿ ಹೆಚ್ಚಾಗಿ ಬೀಸುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮರ ಕಟಾವು ಮಾಡುವ ಎಲ್ಲಾ 28 ತಂಡಗಳನ್ನು ಸನ್ನದ್ಧರಾಗಿರಬೇಕು ಎಂದು ತಿಳಿಸಿದ್ದಾರೆ. ಆಯಾ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…