ಫೆಂಗಲ್ ಚಂಡಮಾರುತವು ಕರಾವಳಿ ಪ್ರವೇಶಿಸುತ್ತಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಡಿ.2 ಹಾಗೂ 3 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಎಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಹಿನ್ನೆಲೆಯಲ್ಲಿ ಡಿ.3 ರಂದು ದ ಕ ಜಿಲ್ಲೆಯ ಅಂಗವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ದ ಕ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಫೆಂಗಲ್ ಚಂಡಮಾರುತದ ಕಾರಣದಿಂದ ಬೆಂಗಳೂರು ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗಿದ್ದು, ಕರಾವಳಿ ಜಿಲ್ಲೆಯ ಹಲವು ಕಡೆ ಬೆಳಗಿನಿಂದಲೇ ತುಂತುರು ಮಳೆಯಾಗುತ್ತಿದ್ದು, ಕೆಲವು ಕಡೆ ಉತ್ತಮ ಮಳೆಯಾಗಿದೆ. ಡಿ.3 ರಿಂದ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಎಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…