ಫೆಂಗಲ್ ಚಂಡಮಾರುತವು ಕರಾವಳಿ ಪ್ರವೇಶಿಸುತ್ತಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಡಿ.2 ಹಾಗೂ 3 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಎಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಹಿನ್ನೆಲೆಯಲ್ಲಿ ಡಿ.3 ರಂದು ದ ಕ ಜಿಲ್ಲೆಯ ಅಂಗವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ದ ಕ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಫೆಂಗಲ್ ಚಂಡಮಾರುತದ ಕಾರಣದಿಂದ ಬೆಂಗಳೂರು ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗಿದ್ದು, ಕರಾವಳಿ ಜಿಲ್ಲೆಯ ಹಲವು ಕಡೆ ಬೆಳಗಿನಿಂದಲೇ ತುಂತುರು ಮಳೆಯಾಗುತ್ತಿದ್ದು, ಕೆಲವು ಕಡೆ ಉತ್ತಮ ಮಳೆಯಾಗಿದೆ. ಡಿ.3 ರಿಂದ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಎಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…