Advertisement
MIRROR FOCUS

ಮೊಂತಾ ಚಂಡಮಾರುತ | ಅ.29 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ

Share

ಬಂಗಾಳಕೊಲ್ಲಿಯಲ್ಲಿಉಂಟಾಗಿರುವ ಮೊಂತಾ ಚಂಡಮಾರುತವು ಆಂಧ್ರಪ್ರದೇಶ ಹಾಗೂ ಒರಿಸ್ಸಾ ಕರಾವಳಿ ಪ್ರದೇಶದತ್ತ ಧಾವಿಸುತ್ತಿದೆ. ಚಂಡಮಾರುತವು ಭಾರತದ ಪೂರ್ವ ಕರಾವಳಿಯತ್ತ ಲಗ್ಗೆ ಇಡಲು ಸಜ್ಜಾಗಿದೆ. ಭಾರತೀಯ ಹವಮಾನ ಇಲಾಖೆ ಪ್ರಕಾರ, ನಾಳೆ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕಾಕಿನಾಡ ಬಳಿ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ.   ಬೆಂಗಳೂರು ಹಾಗೂ ಆಂಧ್ರಪ್ರದೇಶಕ್ಕೆ ಪೊಂದಿಕೊಂಡಿರುವ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು  ಹವಾಮಾನ ಇಲಾಖೆ ಹೇಳಿದೆ.

ಆಂಧ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಾದ ಕಾಕಿನಾಡ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂನಲ್ಲಿ ಚಂಡಮಾರುತದ ಪರಿಣಾಮ ಭೀಕರವಾಗಿರಬಹುದು. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿ ಭಾಗಗಳಿಗೆ ಹತ್ತಿರದಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆಗಳು ದಟ್ಟವಾಗಿವೆ. ಉದಾಹರಣೆಗೆ, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಹೀಗೆ ಗಡಿಯಲ್ಲಿರುವ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

1 hour ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

5 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

14 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

15 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

16 hours ago