Advertisement
ಸುದ್ದಿಗಳು

ಟೌಕ್ಟೇ ಚಂಡಮಾರುತ | ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಭಾರೀ ಮಳೆ | ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹ | ಕೊರೋನಾ ಭೀತಿಯಿಂದ ಮನೆಯಿಂದ ಹೊರಬರಲು ಜನರಿಗೆ ಭಯ |

Share

ಟೌಕ್ಟೇ ಚಂಡಮಾರುತ ಕೇರಳದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಹಾನಿ ಉಂಟು ಮಾಡಿದೆ. ಎರ್ನಾಕುಲಂ ಜಿಲ್ಲೆಯ ಕರಾವಳಿ ತೀರದ ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಗುರುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದೆ. ಪ್ರವಾಹದ ಭೀತಿ ಎದುರಾದರೂ ಜನರು ರಕ್ಷಣಾ ಕೇಂದ್ರಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ಕೊರೋನಾ ಈ ಪ್ರದೇಶದಲ್ಲಿ  ವ್ಯಾಪಕವಾಗಿರುವುದರಿಂದ ಇನ್ನಷ್ಟು ಭಯದ ವಾತಾವರಣ ಜನರಲ್ಲಿದೆ.

ಗುರುವಾರ ಬೆಳಗ್ಗಿನಿಂದಲೇ ಚೆಲ್ಲಾನಂ ಪ್ರದೇಶದಲ್ಲಿ ಗಾಳಿ ಹಾಗೂ ಮಳೆಯಾಗುತ್ತಿದೆ. ಹೀಗಾಗಿ ಸಮುದ್ರ ಕೊರತೆ ಉಂಟಾಗಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆ ಮತ್ತು ಸಮುದ್ರ ಕೊರೆತದಿಂದಾಗಿ, ಗ್ರಾಮದ ಅನೇಕ ಮನೆಗಳು ನೀರಿನಿಂದ ಜಲಾವೃತವಾಗಿದ್ದು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಜಿಲ್ಲಾಡಳಿತವು ಸ್ಥಳೀಯ ಶಾಲೆಯಲ್ಲಿ  ಪರಿಹಾರ ಕೇಂದ್ರವನ್ನು  ತೆರೆದಿದೆ.

ಆದರೆ ಸ್ಥಳೀಯ ಜನರು ಕೊರೋನಾ ಪ್ರಕರಣಗಳಿಂದಾಗಿ  ಈ ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದಲ್ಲಿ  4000 ಕ್ಕೂ ಅಧಿಕ ಕೊರೋನಾ ಪ್ರಕರಣ ಇರುವುದರಿಂದ ಜನರು ಕೊರೋನಾ ವೈರಸ್‌ ಹರಡುವ ಭೀತಿಗೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

5 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

11 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

18 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

18 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

18 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago