ಸುದ್ದಿಗಳು

ಟೌಕ್ಟೇ ಚಂಡಮಾರುತ | ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಭಾರೀ ಮಳೆ | ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹ | ಕೊರೋನಾ ಭೀತಿಯಿಂದ ಮನೆಯಿಂದ ಹೊರಬರಲು ಜನರಿಗೆ ಭಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಟೌಕ್ಟೇ ಚಂಡಮಾರುತ ಕೇರಳದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಹಾನಿ ಉಂಟು ಮಾಡಿದೆ. ಎರ್ನಾಕುಲಂ ಜಿಲ್ಲೆಯ ಕರಾವಳಿ ತೀರದ ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಗುರುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದೆ. ಪ್ರವಾಹದ ಭೀತಿ ಎದುರಾದರೂ ಜನರು ರಕ್ಷಣಾ ಕೇಂದ್ರಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ಕೊರೋನಾ ಈ ಪ್ರದೇಶದಲ್ಲಿ  ವ್ಯಾಪಕವಾಗಿರುವುದರಿಂದ ಇನ್ನಷ್ಟು ಭಯದ ವಾತಾವರಣ ಜನರಲ್ಲಿದೆ.

Advertisement
Advertisement

ಗುರುವಾರ ಬೆಳಗ್ಗಿನಿಂದಲೇ ಚೆಲ್ಲಾನಂ ಪ್ರದೇಶದಲ್ಲಿ ಗಾಳಿ ಹಾಗೂ ಮಳೆಯಾಗುತ್ತಿದೆ. ಹೀಗಾಗಿ ಸಮುದ್ರ ಕೊರತೆ ಉಂಟಾಗಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆ ಮತ್ತು ಸಮುದ್ರ ಕೊರೆತದಿಂದಾಗಿ, ಗ್ರಾಮದ ಅನೇಕ ಮನೆಗಳು ನೀರಿನಿಂದ ಜಲಾವೃತವಾಗಿದ್ದು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಜಿಲ್ಲಾಡಳಿತವು ಸ್ಥಳೀಯ ಶಾಲೆಯಲ್ಲಿ  ಪರಿಹಾರ ಕೇಂದ್ರವನ್ನು  ತೆರೆದಿದೆ.

ಆದರೆ ಸ್ಥಳೀಯ ಜನರು ಕೊರೋನಾ ಪ್ರಕರಣಗಳಿಂದಾಗಿ  ಈ ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದಲ್ಲಿ  4000 ಕ್ಕೂ ಅಧಿಕ ಕೊರೋನಾ ಪ್ರಕರಣ ಇರುವುದರಿಂದ ಜನರು ಕೊರೋನಾ ವೈರಸ್‌ ಹರಡುವ ಭೀತಿಗೊಂಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

3 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

13 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

14 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

15 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

15 hours ago