ಟೌಕ್ಟೇ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಕೇರಳದ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ಕೇರಳದ ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು, ಕಾಸರಗೋಡು ಮತ್ತು ಕೇಂದ್ರ ಪ್ರದೇಶವಾದ ಲಕ್ಷದ್ವೀಪದಲ್ಲಿ ಶನಿವಾರ ರೆಡ್ ಅಲರ್ಟ್ ಘೋಷಣೆಯಾಗಿದ್ದು 20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಮುದ್ರದ ಅಲೆಗಳ ಅಬ್ಬರದಿಂದ ಹಲವಾರು ಮನೆಗಳು ಪ್ರವಾಹಕ್ಕೆ ಸಿಲುಕಿದೆ. ಕರಾವಳಿ ತೀರದ ಜನರನ್ನು ಶುಕ್ರವಾರ ಸುರಕ್ಷತೆಗೆ ಸ್ಥಳಾಂತರಿಸಲಾಗಿದೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…