ಟೌಕ್ಟೇ ಚಂಡಮಾರುತದ ಬಳಿಕ ಇನ್ನೊಂದು ಚಂಡಮಾರುತದ ಭೀತಿ | ಮೇ.23 ನಂತರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ |

May 18, 2021
8:46 PM

ಟೌಕ್ಟೇ ಚಂಡಮಾರುತದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ  ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಮೇ.23  ರ ಸುಮಾರಿಗೆ ಈ ಸ್ಪಷ್ಟತೆ ದೊರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸುಳಿವು ನೀಡಿದೆ.

ಅರಬೀ ಸಮುದ್ರದಲ್ಲಿ  ಉಂಟಾಗಿರುವ ಟೌಕ್ಟೇ ಚಂಡಮಾರುತ ಆತಂಕ ಸೃಷ್ಟಿಸಿ ಗುಜರಾತ್‌ ಸಹಿತ ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿ ಇದೀಗ ಬಂಗಾಳಕೊಲ್ಲಿಯಲ್ಲಿ  ಇನ್ನೊಂದು ಚಂಡಮಾರುತ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತವು ತಮಿಳುನಾಡು, ಒಡಿಸ್ಸಾ ಪ್ರದೇಶಗಳಲ್ಲಿ  ಹಾನಿ ಉಂಟು ಮಾಡುವ ಸಾಧ್ಯತೆ ಇದೆ. ಒಡಿಸ್ಸಾ ರಾಜ್ಯಕ್ಕೆ ಪ್ರತೀ ಬಾರಿಯೂ ಚಂಡಮಾರುತ ಅಪ್ಪಳಿಸುತ್ತಲೇ ಇರುತ್ತದೆ.

Advertisement

ಈ ಬಾರಿ ಮಳೆಗಾಲದ ಪೂರ್ವದಲ್ಲಿ ಉಂಟಾಗುತ್ತಿರುವ ಚಂಡಮಾರುತದ ಕಾರಣದಿಂದ ಮಳೆಗಾಲ ಆರಂಭದಲ್ಲಿ  ವ್ಯತ್ಯಯವಾಗುವ ಸಾಧ್ಯತೆಯೂ ಇದೆ.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror