ಸೋಲಿಲ್ಲದ ಸರದಾರ ಕನಕಪುರ ಬಂಡೆಗೆ ಅಶೋಕ್ ಸಾಮ್ರಾಟ್ ಸವಾಲ್..!

April 16, 2023
5:03 PM

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತವರು ಕ್ಷೇತ್ರವಾದ ಕನಕಪುರದಲ್ಲಿ ಕಾಂಗ್ರೆಸ್‌ನದ್ದೆ ಸರ್ವಾಧಿಕಾರ. ಎದುರಾಳಿಗಳೇ ಇಲ್ಲದೇ ನಿರಾಯಾಸವಾಗಿ ಚುನಾವಣೆ ನಡೆಸುತ್ತಿದ್ದ ಕಾಂಗ್ರೆಸ್‌ಗೆ ಈ ಬಾರಿ ಠಕ್ಕರ್ ಕೊಡಲು ಬಿಜೆಪಿ ತಂತ್ರಗಾರಿಕೆ ನಡೆಸಿದೆ. ಎರಡು ದಶಕಗಳ ಹಿಂದೆ ಜೆಡಿಎಸ್ ಪಾಲಿಗೆ ಭದ್ರಕೋಟೆಯಾಗಿದ್ದ ಕನಕಪುರ, ಈಗ ಡಿ.ಕೆ.ಶಿವಕುಮಾರ್ ಅವರ ಮುಷ್ಟಿಯಲ್ಲಿದೆ. ಕಾಂಗ್ರೆಸ್‌ನ ಅಬೇಧ್ಯ ಕೋಟೆಯನ್ನ ಬೇಧಿಸಲು ಬಿಜೆಪಿಯಿಂದ ಸಾಧ್ಯವಾಗುತ್ತಾ ಎಂಬುದನ್ನ ಕಾದುನೋಡಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’
June 5, 2026
4:40 PM
by: ಮಿರರ್‌ ಡೆಸ್ಕ್
‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ
June 5, 2026
11:18 AM
by: ಸಾಯಿಶೇಖರ್ ಕರಿಕಳ
ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror