ಕೇಂದ್ರದ ಮಾಜಿ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಹೋಲುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಈ ಬಗ್ಗೆ ಸದಾನಂದ ಗೌಡ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ, ಈ ವಿಡಿಯೋದಲ್ಲಿರುವುದು ನಾನಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸಾಮಾಜಿಕ ಜಾಲ ತಾಣಗಳಲ್ಲಿ ನನ್ನ ಮುಖದಂತೆ ಕಾಣುವಂತೆ ಮಾರ್ಫ್ ಮಾಡಲಾಗಿದೆ, ಇದೊಂದು ಕುತಂತ್ರ. ಈ ವಿಡಿಯೋದಲ್ಲಿರುವುದು ನಾನಲ್ಲ ಇಂತಹ ವಿಡಿಯೋಗಳನ್ನು ಯಾವುದೇ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಳ್ಳುವುದು , ಅಪ್ಲೋಡ್, ಫಾರ್ವಡ್ ಮಾಡುವುದು ಶಿಕ್ಷಾರ್ಹವಾಗಿದೆ. ಇಂತಹ ಕೃತ್ಯ ಎಸಗಿದವರ ಬಗ್ಗೆ ನನಗೆ ತಿಳಿಸಿ, ನನ್ನ ವಿರುದ್ಧ ಮಾನಹಾನಿ ಲೇಖನ ಪ್ರಕಟಿಸುವುದಕ್ಕೂ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ ಎಂದು ಸದಾನಂದ ಗೌಡರು ತಿಳಿಸಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…