Advertisement
Exclusive - Mirror Hunt

ಶಿವಮಯವಾದ ಜಗವು | ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿ ದಾರಿದ್ರ್ಯ- ದುಃಖದಹನ ಶಿವಸ್ತೋತ್ರ | ಇಲ್ಲಿದೆ ಕೇಳಿ ಈ ಸ್ತೋತ್ರ…

Share
ಶಿವರಾತ್ರಿ. ಈ ದಿನ ಜಗವೆಲ್ಲಾ ಶಿವಮಯವಾಗಿದೆ. ರಾತ್ರಿ ಇಡೀ ಜಾಗರಣೆ ಸಹಿತ ಶಿವಾರ್ಚನೆ ನಡೆಯುತ್ತದೆ. ಈ ಸಂದರ್ಭ ವಸಿಷ್ಠರಿಂದ ರಚಿಸಲ್ಪಟ್ಟ ದಾರಿದ್ರ್ಯ ದುಃಖದಹನ ಶಿವಸ್ತೋತ್ರ ಕೇಳುವುದರಿಂದ ಮತ್ತು ಪಠಿಸುವುದರಿಂದ  ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿಯಾಗುತ್ತದೆ ಎನ್ನುವುದು  ನಂಬಿಕೆ. ಇದೀಗ ಈ ಸ್ತೋತ್ರ ಗಮನ ಸೆಳೆದಿದೆ. ಸತ್ಯನಾರಾಯಣ ಭಟ್ರಕೋಡಿ ಅವರು ಹಾಡಿರುವ ಈ ಸ್ತೋತ್ರ ಶಿವ ಭಕ್ತಿಗೆ ಬೆಳಕಾಗಿದೆ.
ಸತ್ಯನಾರಾಯಣ ಭಟ್ರಕೋಡಿ

ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.

Advertisement
Advertisement
Advertisement
Advertisement
Advertisement

‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.

Advertisement
ಮಾಯೆಯ ಪ್ರಭಾವದಿಂದ ಮಾನವನು ಯಾವುದನ್ನು ಸುಖವೆಂದು ಭ್ರಮಿಸುತ್ತಾನೋ ಮತ್ತು ಅದರ ಪ್ರಾಪ್ತಿಗಾಗಿ ಆತನು ಏನೆಲ್ಲ ವ್ಯವಹಾರಗಳನ್ನು ಮಾಡುತ್ತಾನೋ, ಅವುಗಳ ಮೂಲಕ ಉಂಟಾಗುವ ಕರ್ಮಲೇಪದಿಂದ ದುಃಖ ಮತ್ತು ದಾರಿದ್ರ್ಯಗಳಿಂದ ಪೀಡಿತನಾಗುತ್ತಾನೆ.  ವಸಿಷ್ಠರಿಂದ ರಚಿಸಲ್ಪಟ್ಟ ಈ ದಾರಿದ್ರ್ಯ ದುಃಖದಹನ ಶಿವಸ್ತೋತ್ರವು ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿ.
ಸರ್ವಪಾಪಗಳಿಂದ ವಿಶುದ್ಧಾತ್ಮರಾಗಿಸಿ, ಶಿವಸಾಯುಜ್ಯವನ್ನು ನೀಡಬಲ್ಲ ದಾರಿದ್ರ್ಯ ದುಃಖದಹನ ಶಿವಸ್ತೋತ್ರವು ಶಿವರಾತ್ರಿಯ ಉಪಾಸನೆಗೆ ಅತ್ಯಂತ ಪ್ರಶಸ್ತವಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…

5 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…

5 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು…

5 hours ago

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

6 hours ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

6 hours ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

6 hours ago