(ಚಿತ್ರಕೃಪೆ - ಅಂತರ್ಜಾಲ )
ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.
‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…