(ಚಿತ್ರಕೃಪೆ - ಅಂತರ್ಜಾಲ )
ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.
‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…