(ಚಿತ್ರಕೃಪೆ - ಅಂತರ್ಜಾಲ )
ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.
‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…