(ಚಿತ್ರಕೃಪೆ - ಅಂತರ್ಜಾಲ )
ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.
‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…