(ಚಿತ್ರಕೃಪೆ - ಅಂತರ್ಜಾಲ )
ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.
‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…