ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.
‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…