(ಚಿತ್ರಕೃಪೆ - ಅಂತರ್ಜಾಲ )
ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.
‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…