ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಸಾವು- ನೋವು | ಇಸ್ರೇಲ್-ಹಮಾಸ್ ಯುದ್ಧದಲ್ಲಿ 5,000ಕ್ಕೂ ಹೆಚ್ಚು ಮಂದಿ ಬಲಿ | ಗಾಜಾಗೆ ನುಗ್ಗಲು ಯಹೂದಿ ಸೇನೆ ರೆಡಿ

October 20, 2023
11:23 PM
ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ.

ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ. ಇಸ್ರೇಲ್- ಹಮಾಸ್ ಯುದ್ಧದಲ್ಲಿ (Israel Hamas war) ಈವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 3,800 ಪ್ಯಾಲೆಸ್ತೀನಿಯರು (Palestinians) ಹಾಗೂ 1,400 ಇಸ್ರೇಲಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Advertisement
Advertisement
ಇಸ್ರೇಲ್-ಹಮಾಸ್ ಕದನ ಪಶ್ಚಿಮ ಏಷ್ಯಾದ ಶಾಂತಿ ಕದಡುವಂತೆ ಕಾಣ್ತಿದೆ. ಇಸ್ರೇಲ್ ಬೆಂಬಲಕ್ಕೆ ನಿಂತ ಅಮೆರಿಕ ವಿರುದ್ಧ ಅರಬ್ ದೇಶಗಳು ಸಿಡಿದೇಳುತ್ತಿವೆ. ಇರಾಕ್‌ನ ಬಾಗ್ದಾದ್‌ನಲ್ಲಿರುವ ಅಮೆರಿಕ ಸೇನಾ ಶಿಬಿರದ ಮೇಲೆ ರಾಕೆಟ್‌ಗಳು ಹಾರಿವೆ.

ಸಿರಿಯಾದ ಆಲ್-ತನ್ಫ್ ಸೇನಾ ನೆಲೆ ಮೇಲೆಯೂ ಡ್ರೋನ್ ದಾಳಿ ನಡೆದಿದೆ. ಯೆಮೆನ್ ತೀರದಿಂದ ಇರಾನ್ ಬೆಂಬಲಿತ ಹುತಿ ಉಗ್ರರು ಇಸ್ರೇಲ್ ಮೇಲೆ ಪ್ರಯೋಗಿಸಿದ ಕ್ಷಿಪಣಿಗಳು ಯುಎಸ್ ಕಾರ್ನಿ ಹೆಸರಿನ ಅಮೆರಿಕ ಯುದ್ಧ ನೌಕೆಯನ್ನು ನಾಶ ಮಾಡಿದೆ. ನಾವು ಎಂತಹದೇ ಸನ್ನಿವೇಶವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

Advertisement

ಈ ಮಧ್ಯೆ, ಬಾಯ್ಕಾಟ್ ಇಸ್ರೇಲ್ ಕ್ಯಾಂಪೇನ್ ಎನ್ನುವ ಪೋಸ್ಟರ್ ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯ ಮಸೀದಿಯೊಂದರ ಗೋಡೆ ಮೇಲೆ ಕಾಣಿಸಿಕೊಂಡಿದೆ. ಆಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟರ್ ತೆರವು ಮಾಡಲಾಗಿದೆ. ಇನ್ನೂ ಹೈದ್ರಾಬಾದ್‌ನ ಮಸೀದಿಯೊಂದರ ಆವರಣದಲ್ಲಿ ಇಸ್ರೇಲ್-ಅಮೆರಿಕ ಧ್ವಜವನ್ನು ಬರೆದು ಅದರ ಮೇಲೆ ಓಡಾಡುವ ಮೂಲಕ ಮುಸ್ಲಿಮರು ಆಕ್ರೋಶ ಹೊರಹಾಕ್ತಿದ್ದಾರೆ.

– ಅಂತರ್ಜಾಲ ಮಾಹಿತಿ
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ಯಾರಂಟಿಗಳೂ ಮುಂದುವರೆಯುತ್ತವೆ : ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ : ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ
ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ
Karnataka Weather | 20-05-2024 | ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಪರಿಣಾಮ ಮುಂಗಾರು ದುರ್ಬಲವಾಗುವ ಸಾಧ್ಯತೆ |
May 20, 2024
11:16 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror