ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ. ಇಸ್ರೇಲ್- ಹಮಾಸ್ ಯುದ್ಧದಲ್ಲಿ (Israel Hamas war) ಈವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 3,800 ಪ್ಯಾಲೆಸ್ತೀನಿಯರು (Palestinians) ಹಾಗೂ 1,400 ಇಸ್ರೇಲಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸಿರಿಯಾದ ಆಲ್-ತನ್ಫ್ ಸೇನಾ ನೆಲೆ ಮೇಲೆಯೂ ಡ್ರೋನ್ ದಾಳಿ ನಡೆದಿದೆ. ಯೆಮೆನ್ ತೀರದಿಂದ ಇರಾನ್ ಬೆಂಬಲಿತ ಹುತಿ ಉಗ್ರರು ಇಸ್ರೇಲ್ ಮೇಲೆ ಪ್ರಯೋಗಿಸಿದ ಕ್ಷಿಪಣಿಗಳು ಯುಎಸ್ ಕಾರ್ನಿ ಹೆಸರಿನ ಅಮೆರಿಕ ಯುದ್ಧ ನೌಕೆಯನ್ನು ನಾಶ ಮಾಡಿದೆ. ನಾವು ಎಂತಹದೇ ಸನ್ನಿವೇಶವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.
ಈ ಮಧ್ಯೆ, ಬಾಯ್ಕಾಟ್ ಇಸ್ರೇಲ್ ಕ್ಯಾಂಪೇನ್ ಎನ್ನುವ ಪೋಸ್ಟರ್ ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯ ಮಸೀದಿಯೊಂದರ ಗೋಡೆ ಮೇಲೆ ಕಾಣಿಸಿಕೊಂಡಿದೆ. ಆಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟರ್ ತೆರವು ಮಾಡಲಾಗಿದೆ. ಇನ್ನೂ ಹೈದ್ರಾಬಾದ್ನ ಮಸೀದಿಯೊಂದರ ಆವರಣದಲ್ಲಿ ಇಸ್ರೇಲ್-ಅಮೆರಿಕ ಧ್ವಜವನ್ನು ಬರೆದು ಅದರ ಮೇಲೆ ಓಡಾಡುವ ಮೂಲಕ ಮುಸ್ಲಿಮರು ಆಕ್ರೋಶ ಹೊರಹಾಕ್ತಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…