Advertisement
MIRROR FOCUS

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಸಾವು- ನೋವು | ಇಸ್ರೇಲ್-ಹಮಾಸ್ ಯುದ್ಧದಲ್ಲಿ 5,000ಕ್ಕೂ ಹೆಚ್ಚು ಮಂದಿ ಬಲಿ | ಗಾಜಾಗೆ ನುಗ್ಗಲು ಯಹೂದಿ ಸೇನೆ ರೆಡಿ

Share

ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ. ಇಸ್ರೇಲ್- ಹಮಾಸ್ ಯುದ್ಧದಲ್ಲಿ (Israel Hamas war) ಈವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 3,800 ಪ್ಯಾಲೆಸ್ತೀನಿಯರು (Palestinians) ಹಾಗೂ 1,400 ಇಸ್ರೇಲಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್-ಹಮಾಸ್ ಕದನ ಪಶ್ಚಿಮ ಏಷ್ಯಾದ ಶಾಂತಿ ಕದಡುವಂತೆ ಕಾಣ್ತಿದೆ. ಇಸ್ರೇಲ್ ಬೆಂಬಲಕ್ಕೆ ನಿಂತ ಅಮೆರಿಕ ವಿರುದ್ಧ ಅರಬ್ ದೇಶಗಳು ಸಿಡಿದೇಳುತ್ತಿವೆ. ಇರಾಕ್‌ನ ಬಾಗ್ದಾದ್‌ನಲ್ಲಿರುವ ಅಮೆರಿಕ ಸೇನಾ ಶಿಬಿರದ ಮೇಲೆ ರಾಕೆಟ್‌ಗಳು ಹಾರಿವೆ.

ಸಿರಿಯಾದ ಆಲ್-ತನ್ಫ್ ಸೇನಾ ನೆಲೆ ಮೇಲೆಯೂ ಡ್ರೋನ್ ದಾಳಿ ನಡೆದಿದೆ. ಯೆಮೆನ್ ತೀರದಿಂದ ಇರಾನ್ ಬೆಂಬಲಿತ ಹುತಿ ಉಗ್ರರು ಇಸ್ರೇಲ್ ಮೇಲೆ ಪ್ರಯೋಗಿಸಿದ ಕ್ಷಿಪಣಿಗಳು ಯುಎಸ್ ಕಾರ್ನಿ ಹೆಸರಿನ ಅಮೆರಿಕ ಯುದ್ಧ ನೌಕೆಯನ್ನು ನಾಶ ಮಾಡಿದೆ. ನಾವು ಎಂತಹದೇ ಸನ್ನಿವೇಶವನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಈ ಮಧ್ಯೆ, ಬಾಯ್ಕಾಟ್ ಇಸ್ರೇಲ್ ಕ್ಯಾಂಪೇನ್ ಎನ್ನುವ ಪೋಸ್ಟರ್ ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯ ಮಸೀದಿಯೊಂದರ ಗೋಡೆ ಮೇಲೆ ಕಾಣಿಸಿಕೊಂಡಿದೆ. ಆಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟರ್ ತೆರವು ಮಾಡಲಾಗಿದೆ. ಇನ್ನೂ ಹೈದ್ರಾಬಾದ್‌ನ ಮಸೀದಿಯೊಂದರ ಆವರಣದಲ್ಲಿ ಇಸ್ರೇಲ್-ಅಮೆರಿಕ ಧ್ವಜವನ್ನು ಬರೆದು ಅದರ ಮೇಲೆ ಓಡಾಡುವ ಮೂಲಕ ಮುಸ್ಲಿಮರು ಆಕ್ರೋಶ ಹೊರಹಾಕ್ತಿದ್ದಾರೆ.

– ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

4 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

4 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

12 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

17 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

17 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago