ಭೂತಾರಾಧನೆ ಮಾಡುವ ದೈವನರ್ತಕರಿಗೆ ರಾಜ್ಯ ಸರ್ಕಾರವು ಮಾಸಾಶನ ನೀಡಲಿ ಮುಂದಾಗಿದೆ. 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ನೀಡಲು ಮುಂದಾಗಿದೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ದೈವ ನರ್ತನೆ, ಭೂತಾರಾಧನೆ ಮಾಡುವವರ ಸಂಖ್ಯೆ ಹೆಚ್ಚಿದೆ. ಇವರು ದೈವಾರಾಧನೆ ಮಾಡಿಕೊಳ್ಳುತ್ತಲೇ ತಮ್ಮ ಕಸುಬು ನಡೆಸುತ್ತಿದ್ದಾರೆ. ದೈವ ನರ್ತನ ಮಾಡುತ್ತಿರುವ 60 ವರ್ಷ ಮೀರಿದವರಿಗೆ ಮಾಸಾಶನ ನೀಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…