ಭೂತಾರಾಧನೆ ಮಾಡುವ ದೈವನರ್ತಕರಿಗೆ ರಾಜ್ಯ ಸರ್ಕಾರವು ಮಾಸಾಶನ ನೀಡಲಿ ಮುಂದಾಗಿದೆ. 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ನೀಡಲು ಮುಂದಾಗಿದೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ದೈವ ನರ್ತನೆ, ಭೂತಾರಾಧನೆ ಮಾಡುವವರ ಸಂಖ್ಯೆ ಹೆಚ್ಚಿದೆ. ಇವರು ದೈವಾರಾಧನೆ ಮಾಡಿಕೊಳ್ಳುತ್ತಲೇ ತಮ್ಮ ಕಸುಬು ನಡೆಸುತ್ತಿದ್ದಾರೆ. ದೈವ ನರ್ತನ ಮಾಡುತ್ತಿರುವ 60 ವರ್ಷ ಮೀರಿದವರಿಗೆ ಮಾಸಾಶನ ನೀಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…