ಭೂತಾರಾಧನೆ ಮಾಡುವ ದೈವನರ್ತಕರಿಗೆ ರಾಜ್ಯ ಸರ್ಕಾರವು ಮಾಸಾಶನ ನೀಡಲಿ ಮುಂದಾಗಿದೆ. 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ನೀಡಲು ಮುಂದಾಗಿದೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ದೈವ ನರ್ತನೆ, ಭೂತಾರಾಧನೆ ಮಾಡುವವರ ಸಂಖ್ಯೆ ಹೆಚ್ಚಿದೆ. ಇವರು ದೈವಾರಾಧನೆ ಮಾಡಿಕೊಳ್ಳುತ್ತಲೇ ತಮ್ಮ ಕಸುಬು ನಡೆಸುತ್ತಿದ್ದಾರೆ. ದೈವ ನರ್ತನ ಮಾಡುತ್ತಿರುವ 60 ವರ್ಷ ಮೀರಿದವರಿಗೆ ಮಾಸಾಶನ ನೀಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…