Advertisement
ಪ್ರಮುಖ

ಷೇರು ಮಾರುಕಟ್ಟೆಗೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ ಎಂಟ್ರಿ | ನೀವು ಷೇರು ಖರೀದಿಸಬೇಕೆ..? ಹೀಗೆ ಮಾಡಿ..

Share

ಷೇರು ಮಾರುಕಟ್ಟೆ(Share Marketing) ಏನಿದ್ದರೂ ಬಹುರಾಷ್ಟ್ರೀಯ ಕಂಪೆನಿಗಳಿಗೆ ಮಾತ್ರ, ಅಂತ ಭಾವಿಸಿಕೊಂಡವರು ಅನೇಕರು. ಆದರೆ ಇದನ್ನು ಸುಳ್ಳಾಗಿಸಿದೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ತೆಂಗು ಬೆಳೆಗಾರರು (Coconut Farming) ಮುನ್ನಡೆಸುತ್ತಿರುವ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಈ ಕಂಪನಿ ಸಾರ್ವಜನಿಕರಿಂದ(Publics) ಷೇರು ಸಂಗ್ರಹಕ್ಕೆ ಮುಂದಾಗಿದೆ. ಹೌದು, ತಮ್ಮ ಕಂಪೆನಿಯ(Company) ವಿಸ್ತಾರಕ್ಕೆ ಮುಂದಾಗಿರುವ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.

ಯಾಕಾಗಿ ಈ ಯೋಜನೆ? :15 ಸಾವಿರಕ್ಕೂ ಹೆಚ್ಚು ಸದಸ್ಯರು ಇರುವ ಕಂಪನಿ ₹300 ಕೋಟಿ ಮೊತ್ತ ತೊಡಗಿಸಿಕೊಳ್ಳುವ ಯೋಜನೆ ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ₹50 ಕೋಟಿ ಮೌಲ್ಯದ ಷೇರು ಸಂಗ್ರಹಿಸುವ ಗುರಿ ಹೊಂದಿದೆ. ₹ 1 ಸಾವಿರ ಮೌಲ್ಯವನ್ನು ಪ್ರತಿ ಷೇರಿಗೆ ನಿಗದಿ ಮಾಡಲಾಗಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕುಸುಮಾಧರ ಎಸ್.ಕೆ. ತಿಳಿಸಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ. ಷೇರುದಾರನೊಬ್ಬ ಗರಿಷ್ಠ 200 ಷೇರು ಖರೀದಿಸುವ ಅವಕಾಶವಿದೆ. ಈ ಯೋಜನೆಯ ಮೊದಲ ಹಂತ ಪೂರ್ಣಗೊಂಡಾಗ 300 ಮಂದಿಗೆ ನೇರ ಹಾಗೂ 600ಕ್ಕೂ ಅಧಿಕ ಮಂದಿಗೆ ಪರೋಕ್ಷವಾಗಿ ಉದ್ಯೋಗ ದೊರೆಯಲಿದೆ.

ಹೇಗೆ ಖರೀದಿಸಬಹುದು? : ಹೂಡಿಕೆದಾರರು ಕಂಪನಿಯ ಶಾಖೆಗಳಿಂದ ಷೇರುಗಳನ್ನು ಆನ್‌ಲೈನ್‌ ಮೂಲಕ ಖರೀದಿಸಬಹುದಾಗಿದೆ. ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಖರೀದಿಗೆ ಅವಕಾಶ ನೀಡಲಾಗಿದೆ. ಇಲ್ಲವೇ, ದೂರವಾಣಿ ಸಂಖ್ಯೆ 8105487763 ಮತ್ತು ಟೋಲ್‌ ಫ್ರೀ ಸಂಖ್ಯೆ 18002030129 ಮೂಲಕ ಕರೆ ಮಾಡಿಯೂ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

Dakshina Kannada coconut farmer producer company led by coconut farmers of Dakshina Kannada district. This company is going to collect shares from the public. Yes, the board of directors has come to this decision for the expansion of their company.

Source : Prajavani

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

5 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

6 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago