Advertisement
MIRROR FOCUS

ಮುಂದುವರಿದ ಮಳೆ | ದ ಕ ಜಿಲ್ಲೆಗೆ ರೆಡ್‌ ಎಲರ್ಟ್ | ಶಾಲೆ-ಕಾಲೇಜಿಗೆ ಜೂ.28 ರಂದು ರಜೆ ಘೋಷಣೆ |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಜೂ.28 ಎಂದು ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ ಕ ಜಿಲ್ಲೆಯಲ್ಲಿ  ಜೂ.28ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Advertisement
Advertisement

In Dakshina Kannada district, torrential rain has prompted the Meteorological Department to declare a red alert for June 28. Responding to the severe weather warning, the District Collector has announced a precautionary holiday for all educational institutions, including Anganwadis, Primary, High Schools, and Colleges on that date. The decision aims to ensure the safety of students and staff amid the adverse weather conditions.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

9 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

16 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

23 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

23 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

24 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

24 hours ago