ಸುದ್ದಿಗಳು

ಸುಳ್ಯ | ಅಯೋಧ್ಯೆ ರಾಮಮಂದಿರ ಬ್ಯಾನರ್ ಹರಿದ ಕಿಡಿಗೇಡಿಗಳು |ತಕ್ಷಣ ಬಂಧಿಸಿ ಗಡಿಪಾರು ಮಾಡಿ : ಅರುಣ್ ಪುತ್ತಿಲ ಒತ್ತಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸುಳ್ಯದ ಹಿಂದೂ ಬಾಂಧವರು ಪ್ರಭು ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಕಿಡಿಗೇಡಿಗಳು ಹರಿದಿದ್ದು ತಕ್ಷಣ ಬಂಧಿಸಬೇಕು ಎಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ.
ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ , ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು.  ಅದರಲ್ಲಿ ನಡುವಿನಲ್ಲಿದ್ದ ಶ್ರೀರಾಮ ದೇವರ ಸಹಿತ ರಾಮಮಂದಿರ ಲೋಕಾರ್ಪಣೆ ವಿಷಯವನ್ನು ಕಿಡಿಗೇಡಿಗಳು ರಾತ್ರಿ ಹರಿದು ಹಾಕಿದ್ದಾರೆ.
ಹಿಂದೂಗಳ ಭಾವನೆ ಜೊತೆ ಆಟವಾಡುವ ಇಂತಹ ರಾಮವಿರೋಧಿಗಳನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಇಲ್ಲದಿದ್ದರೆ  ಹಿಂದೂ ಸಮಾಜ ಹೋರಾಟಕ್ಕಿಳಿಯಬೇಕಾದಿತು ಎಂಬ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.

The banner that was put up about Ayodhya Ram Mandir in Sullia was damaged. This has been condemned. Hindu leader Arun Kumar Puttila condemned the incident.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್

ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

2 hours ago

ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |

ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…

2 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

8 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

13 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

14 hours ago