MIRROR FOCUS

ಶೇ.61 ರಷ್ಟು ಹಿಂಗಾರು ಮಳೆ ಹೆಚ್ಚು |  7 ಜಿಲ್ಲೆಗಳಲ್ಲಿ ಬೆಳೆ , ಆಸ್ತಿಪಾಸ್ತಿ ಹಾನಿ | ಸಮೀಕ್ಷಗೆ ಸೂಚನೆ |

Share

ರಾಜ್ಯದಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಶೇಕಡ 61ರಷ್ಟು ಹೆಚ್ಚಾದ ಪರಿಣಾಮ, 7 ಜಿಲ್ಲೆಗಳಲ್ಲಿ ವ್ಯಾಪಕ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗಿದ್ದು, ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ, ಮೂರು ದಿನಗಳಲ್ಲಿ ಹಾನಿಯ ಸಮೀಕ್ಷಾ ವರದಿ ನೀಡಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

Advertisement

ದಾವಣೆಗೆರೆ ಜಿಲ್ಲೆಯ ವಿವಿಧೆಡೆ ಪ್ರವಾಹಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ ಅವರು, ರಾಜ್ಯದಲ್ಲಿ ಸುಮಾರು  1 ಲಕ್ಷ  ಹೆಕ್ಟೇರ್ ಗೂ ಅಧಿಕ ಪ್ರದೇಶದ ಬೆಳೆ ಹಾನಿಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಲಿವೆ. ವರದಿ ಸರ್ಕಾರದ ಕೈ ಸೇರಿದ 15 ದಿನಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಒದಗಿಸುವುದಾಗಿ ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳೆ ಹಾನಿ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಾಳೆ ವಿಡಿಯೋ ಸಂವಾದ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

The Revenue Minister, Krishna Bhairegowda, stated that the monsoon rains in the state exceeded the average by 61 percent, leading to significant crop and property damage in 7 districts.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

6 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

8 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

8 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

8 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

8 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

9 hours ago