ಮರ್ಕಂಜ ಬಾನೂರು ಜಯಾನಂದ ಎಂಬವರ ಕೊಟ್ಟಿಗೆ ಬಿದ್ದು ನಷ್ಟ ಸಂಭವಿಸಿದೆ. ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದ ಜಯಾನಂದ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಮರ್ಕಂಜ ಗ್ರಾಮದ ಬಾನೂರು ಜಯಾನಂದ ರವರ ಕೊಟ್ಟಿಗೆ ಭಾನುವಾರ ಮದ್ಯಾಹ್ನ ಬಿದ್ದು ನಷ್ಟ ಸಂಭವಿಸಿದ ಘಟನೆ ನಡೆದಿದೆ .ದೈನಂದಿನ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹಂಚು ಬಿದ್ದ ಸಮಯ ಅಪಾಯ ಅರಿತ ಜಯಾನಂದ ಅವರು ಓಡಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…