#Damayana | ದಾಮಾಯಣ… ಇದು… ದಾಮಾಯಣ….!!

July 2, 2023
9:51 PM

ಸುಳ್ಯದ ಹುಡುಗರ ಒಂದು ಸಿನಿಮಾ ಸೆಟ್ಟೇರಿದೆ. ಕನಸು ಮತ್ತು ವಾಸ್ತವದ ಮೇಲೆ ಇರುವ ಹೊಸ ಸಿನಿಮಾ ಇದೆ ಜುಲೈ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಆಡಿಯೋ ಲಾಂಚ್ ಆಗಿದೆ. ಈ ಚಿತ್ರದ ಟ್ರೈಲರ್‌ ಇಲ್ಲಿದೆ…

ಸುಳ್ಯದ ಉತ್ಸಾಹಿ ಯುವಕ, ಯುವಪ್ರತಿಭೆ ಶ್ರೀಮುಖ ಅವರು ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಕನ್ನಡ ಸೊಗಡಿನ ಕನ್ನಡ ಭಾಷೆಯಲ್ಲಿ ಬಂದಿರುವ ಈ ಚಿತ್ರ ಪಕ್ಕ ಲೋಕಲ್ ಹುಡುಗನ ಕಥೆ ಇರುವ ಸಿನಿಮಾವಾಗಿದೆ. ಸುಳ್ಯ, ಪುತ್ತೂರು, ಮಂಗಳೂರು ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror