#Damayana | ದಾಮಾಯಣ… ಇದು… ದಾಮಾಯಣ….!!

July 2, 2023
9:51 PM

ಸುಳ್ಯದ ಹುಡುಗರ ಒಂದು ಸಿನಿಮಾ ಸೆಟ್ಟೇರಿದೆ. ಕನಸು ಮತ್ತು ವಾಸ್ತವದ ಮೇಲೆ ಇರುವ ಹೊಸ ಸಿನಿಮಾ ಇದೆ ಜುಲೈ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಆಡಿಯೋ ಲಾಂಚ್ ಆಗಿದೆ. ಈ ಚಿತ್ರದ ಟ್ರೈಲರ್‌ ಇಲ್ಲಿದೆ…

ಸುಳ್ಯದ ಉತ್ಸಾಹಿ ಯುವಕ, ಯುವಪ್ರತಿಭೆ ಶ್ರೀಮುಖ ಅವರು ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಕನ್ನಡ ಸೊಗಡಿನ ಕನ್ನಡ ಭಾಷೆಯಲ್ಲಿ ಬಂದಿರುವ ಈ ಚಿತ್ರ ಪಕ್ಕ ಲೋಕಲ್ ಹುಡುಗನ ಕಥೆ ಇರುವ ಸಿನಿಮಾವಾಗಿದೆ. ಸುಳ್ಯ, ಪುತ್ತೂರು, ಮಂಗಳೂರು ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror