ಸುಳ್ಯದ ಹುಡುಗರ ಒಂದು ಸಿನಿಮಾ ಸೆಟ್ಟೇರಿದೆ. ಕನಸು ಮತ್ತು ವಾಸ್ತವದ ಮೇಲೆ ಇರುವ ಹೊಸ ಸಿನಿಮಾ ಇದೆ ಜುಲೈ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಆಡಿಯೋ ಲಾಂಚ್ ಆಗಿದೆ. ಈ ಚಿತ್ರದ ಟ್ರೈಲರ್ ಇಲ್ಲಿದೆ…
ಸುಳ್ಯದ ಉತ್ಸಾಹಿ ಯುವಕ, ಯುವಪ್ರತಿಭೆ ಶ್ರೀಮುಖ ಅವರು ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಕನ್ನಡ ಸೊಗಡಿನ ಕನ್ನಡ ಭಾಷೆಯಲ್ಲಿ ಬಂದಿರುವ ಈ ಚಿತ್ರ ಪಕ್ಕ ಲೋಕಲ್ ಹುಡುಗನ ಕಥೆ ಇರುವ ಸಿನಿಮಾವಾಗಿದೆ. ಸುಳ್ಯ, ಪುತ್ತೂರು, ಮಂಗಳೂರು ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…