ಒಂದು ವಿಶಿಷ್ಟವಾದ ಚಲನಚಿತ್ರ ತೆರೆಯ ಮೇಲೆ ಬರುತ್ತಿದೆ. ಹೆಸರು “ದಾಮಾಯಣ”. ಹತ್ತಾರು ಎಕ್ರೆ ಅಡಿಕೆ ತೋಟದ ಹಳ್ಳಿ ಹುಡುಗನೊಬ್ಬ ಉದ್ಯೋಗ ಅರಸುವ ಹಾಗೂ ಸೋಲುವ, ಬದುಕಲ್ಲಿ ಗೆಲ್ಲುವ ಕಥೆ. ಉದ್ಯೋಗ ಏನು ಎಂಬುದನ್ನು ತಿಳಿಸುವ ಕಥೆ. ಎರಡೂವರೆ ಗಂಟೆ ಎಲ್ಲೂ ಬೋರಾಗದ ಹಾಗೆ ನವಿರಾದ ಹಾಸ್ಯದಿಂದ ಚಿತ್ರ ನಡೆಯುತ್ತದೆ. ಜು.14 ರಂದು ರಾಜ್ಯಾದ್ಯಂತ ತೆರೆಯ ಮೇಲೆ ಬರಲಿದೆ. ಚಿತ್ರದ ದಾಮೋದರನ ಪಯಣ ಮುಂದುವರಿಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

