#ದಾಮಾಯಣ | ಚಿತ್ರಮಂದಿರದ ಒಳಗೂ ಹೊರಗೂ | ಏನಿದೆ ಚಿತ್ರದಲ್ಲಿ ?

July 12, 2023
7:06 PM
ದಾಮಾಯಣ ಚಿತ್ರ ತಂಡದ ಜೊತೆ...

ಒಂದು ವಿಶಿಷ್ಟವಾದ ಚಲನಚಿತ್ರ ತೆರೆಯ ಮೇಲೆ ಬರುತ್ತಿದೆ. ಹೆಸರು “ದಾಮಾಯಣ”. ಹತ್ತಾರು ಎಕ್ರೆ ಅಡಿಕೆ ತೋಟದ  ಹಳ್ಳಿ ಹುಡುಗನೊಬ್ಬ ಉದ್ಯೋಗ ಅರಸುವ ಹಾಗೂ ಸೋಲುವ, ಬದುಕಲ್ಲಿ ಗೆಲ್ಲುವ ಕಥೆ. ಉದ್ಯೋಗ ಏನು ಎಂಬುದನ್ನು ತಿಳಿಸುವ ಕಥೆ. ಎರಡೂವರೆ ಗಂಟೆ ಎಲ್ಲೂ ಬೋರಾಗದ ಹಾಗೆ ನವಿರಾದ ಹಾಸ್ಯದಿಂದ ಚಿತ್ರ ನಡೆಯುತ್ತದೆ. ಜು.14 ರಂದು ರಾಜ್ಯಾದ್ಯಂತ ತೆರೆಯ ಮೇಲೆ ಬರಲಿದೆ. ಚಿತ್ರದ  ದಾಮೋದರನ ಪಯಣ ಮುಂದುವರಿಯಲಿದೆ. 

Advertisement
Advertisement

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಗೆಯಲ್ಲಿ ವೇದ ಶಿಬಿರ
May 19, 2024
11:03 AM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ ಕೃಷಿಯತ್ತ ಮನಸು ಮಾಡಬೇಕು ಏಕೆ ?
May 19, 2024
11:00 AM
by: ದ ರೂರಲ್ ಮಿರರ್.ಕಾಂ
ಭತ್ತದ ತಳಿ ಸಂರಕ್ಷಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಬೆಳೆರಿ ಸತ್ಯನಾರಾಯಣ
May 19, 2024
10:58 AM
by: ದ ರೂರಲ್ ಮಿರರ್.ಕಾಂ
ಆಹಾರ ಭದ್ರತೆ ಹಾಗೂ ಸುರಕ್ಷತೆ ಕಡೆಗೆ ಗಮನ ಅಗತ್ಯ ಎಂದು ಡಾ.ಖಾದರ್‌ ಹೇಳಿದ್ದೇಕೆ..?
May 19, 2024
10:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror