ದಾಮಾಯಣ
ಒಂದು ವಿಶಿಷ್ಟವಾದ ಚಲನಚಿತ್ರ ತೆರೆಯ ಮೇಲೆ ಬರುತ್ತಿದೆ. ಹೆಸರು “ದಾಮಾಯಣ”. ಹತ್ತಾರು ಎಕ್ರೆ ಅಡಿಕೆ ತೋಟದ ಹಳ್ಳಿ ಹುಡುಗನೊಬ್ಬ ಉದ್ಯೋಗ ಅರಸುವ ಹಾಗೂ ಸೋಲುವ, ಬದುಕಲ್ಲಿ ಗೆಲ್ಲುವ ಕಥೆ. ಉದ್ಯೋಗ ಏನು ಎಂಬುದನ್ನು ತಿಳಿಸುವ ಕಥೆ. ಎರಡೂವರೆ ಗಂಟೆ ಎಲ್ಲೂ ಬೋರಾಗದ ಹಾಗೆ ನವಿರಾದ ಹಾಸ್ಯದಿಂದ ಚಿತ್ರ ನಡೆಯುತ್ತದೆ. ಜು.14 ರಂದು ರಾಜ್ಯಾದ್ಯಂತ ತೆರೆಯ ಮೇಲೆ ಬರಲಿದೆ. ಚಿತ್ರದ ದಾಮೋದರನ ಪಯಣ ಮುಂದುವರಿಯಲಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…