ದಾಮಾಯಣ
ಒಂದು ವಿಶಿಷ್ಟವಾದ ಚಲನಚಿತ್ರ ತೆರೆಯ ಮೇಲೆ ಬರುತ್ತಿದೆ. ಹೆಸರು “ದಾಮಾಯಣ”. ಹತ್ತಾರು ಎಕ್ರೆ ಅಡಿಕೆ ತೋಟದ ಹಳ್ಳಿ ಹುಡುಗನೊಬ್ಬ ಉದ್ಯೋಗ ಅರಸುವ ಹಾಗೂ ಸೋಲುವ, ಬದುಕಲ್ಲಿ ಗೆಲ್ಲುವ ಕಥೆ. ಉದ್ಯೋಗ ಏನು ಎಂಬುದನ್ನು ತಿಳಿಸುವ ಕಥೆ. ಎರಡೂವರೆ ಗಂಟೆ ಎಲ್ಲೂ ಬೋರಾಗದ ಹಾಗೆ ನವಿರಾದ ಹಾಸ್ಯದಿಂದ ಚಿತ್ರ ನಡೆಯುತ್ತದೆ. ಜು.14 ರಂದು ರಾಜ್ಯಾದ್ಯಂತ ತೆರೆಯ ಮೇಲೆ ಬರಲಿದೆ. ಚಿತ್ರದ ದಾಮೋದರನ ಪಯಣ ಮುಂದುವರಿಯಲಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…