#Damayana | ದಾಮಾಯಣ… ಇದು… ದಾಮಾಯಣ….!!

July 2, 2023
9:51 PM

ಸುಳ್ಯದ ಹುಡುಗರ ಒಂದು ಸಿನಿಮಾ ಸೆಟ್ಟೇರಿದೆ. ಕನಸು ಮತ್ತು ವಾಸ್ತವದ ಮೇಲೆ ಇರುವ ಹೊಸ ಸಿನಿಮಾ ಇದೆ ಜುಲೈ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಆಡಿಯೋ ಲಾಂಚ್ ಆಗಿದೆ. ಈ ಚಿತ್ರದ ಟ್ರೈಲರ್‌ ಇಲ್ಲಿದೆ…

ಸುಳ್ಯದ ಉತ್ಸಾಹಿ ಯುವಕ, ಯುವಪ್ರತಿಭೆ ಶ್ರೀಮುಖ ಅವರು ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಕನ್ನಡ ಸೊಗಡಿನ ಕನ್ನಡ ಭಾಷೆಯಲ್ಲಿ ಬಂದಿರುವ ಈ ಚಿತ್ರ ಪಕ್ಕ ಲೋಕಲ್ ಹುಡುಗನ ಕಥೆ ಇರುವ ಸಿನಿಮಾವಾಗಿದೆ. ಸುಳ್ಯ, ಪುತ್ತೂರು, ಮಂಗಳೂರು ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror