Opinion

ಇತಿಹಾಸದ ಪುಟ ಸೇರುತ್ತಿರುವ ದನದ ಬಯಲು ದೇವಸ್ಥಾನ | ಕಾಲನ ಹೊಡೆತಕ್ಕೆ ನಿಂತ ಜಾನುವಾರು ವ್ಯಾಪಾರ ವಹಿವಾಟು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇದು ತೀರ್ಥಹಳ್ಳಿ(Theerthahalli) ತಾಲ್ಲೂಕಿನ ಗುಡ್ಡೇಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿ ಯ ಶ್ರೀ ಕಪಿಲೇಶ್ವರ ದೇವಸ್ಥಾನ(Kapileshwara temple). ಈ ದೇವಸ್ಥಾನ ಇರುವ ಸ್ಥಳಕ್ಕೆ ದಾವಣೆಬೈಲು ಎಂಬ ಹೆಸರು. ಇದು 1200 ವರ್ಷದ ಹಿಂದಿನ ದೇವಸ್ಥಾನ. ಈ ದೇವಸ್ಥಾನದ ಸುತ್ತಲಿನ ಬಯಲಿನಲ್ಲಿ ನೂರಾರು ವರ್ಷಗಳ ಹಿಂದೆ ದೊಡ್ಡ ಪ್ರಮಾಣದ ದನದ ಜಾತ್ರೆ(Cattle fair) ಅಥವಾ ವ್ಯಾಪಾರ ನೆಡೆಯುತ್ತಿತ್ತಂತೆ. ಆದ ಕಾರಣ ಈ ದೇವಸ್ಥಾನದ ಇರುವ ಊರಿಗೆ “ದನದ ಬಯಲು” ಎನ್ನುತ್ತಿದ್ದರು.

Advertisement

ಮುಂದೆ ಈ ದನದ ಬಯಲು “ದಾವಣೆ ಬೈಲು ” ಎಂದಾಯಿತು. ಈ ದೇವಸ್ಥಾನದ ಮುಖ್ಯ ದೇವರು “ಕಪಿಲೇಶ್ವರ ದೇವರು” , ಮಲೆನಾಡು ಗಿಡ್ಡ ತಳಿಯ. ಕಪಿಲ ಹಸುವಿನ‌ ಹೆಸರನ್ನೇ ಈ ದೇವರಿಗೆ ಇಟ್ಟಿದ್ದಾರೆ. ವಿಪರ್ಯಾಸವೆಂದರೆ ಇಲ್ಲೀಗ ಹಾಲಿನ ಅಭಿಷೇಕ ಮಾಡಿದಾಗ “ಕಪಿಲ ವರ್ಣಕ್ಕೆ ” ತಿರುತ್ತಿದ್ದ ಮುಖ್ಯ ಲಿಂಗ ಇಲ್ಲ…..‌ !!. ಒಂದು ಕಾಲದಲ್ಲಿ ಈ ಕ್ಷೇತ್ರ ಸುತ್ತಲಿನ ಜಾಗದಲ್ಲಿ ಅಪಾರ ಸಂಖ್ಯೆಯ ಜಾನುವಾರಗಳ ವ್ಯಾಪಾರ ವಹಿವಾಟು ಆಗುತ್ತಿದ್ದದ್ದು ವಿಶೇಷ. ಆದರೆ ಕಾಲನ ಹೊಡತದಲ್ಲಿ ಈಗ ಹಸುಗಳೂ ಇಲ್ಲ ಈ ದೇವಸ್ಥಾನವೂ ಫುನಃ ಪ್ರತಿಷ್ಠಾಪನೆಯಾಗದೆ ಖಾಲಿಯಾಗಿದೆ.

ಮಲೆನಾಡಿನ ಪ್ರತಿ ಊರೂ ಇಂತಹ ವಿಶೇಷ ಗಳ ಆಗರವಾಗಿದೆ. ಈ ದೇವಸ್ಥಾನದ ಆವರಣದಲ್ಲಿ ದೂರದಿಂದ ಆಗಮಿಸಿದ ದನದ ವ್ಯಾಪಾರಿಗಳಿಗೆ ಆಟ ಆಡಲು ಚೆನ್ನೆ ಮಣೆ ಕೆತ್ತಿರುವುದೂ ವಿಶೇಷ.

This is Sri Kapileshwara temple under Guddekoppa village panchayat of Theerthahalli taluk. The place where this temple is located is called Dawanbailu. This is a 1200 year old temple. Hundreds of years ago, a large-scale cattle fair or trade was held in the plains around this temple. That’s why the town where this temple is located was called “Danada Bayalu”.

 
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…

5 hours ago

ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ…

6 hours ago

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

13 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

17 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

19 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

1 day ago