ದೇಶದ ಎರಡನೇ ಹಾಗೂ ರಾಜ್ಯದ ಪ್ರಥಮ ಮೊಸಳೆ ಪಾರ್ಕ್ ದಾಂಡೇಲಪ್ಪ ದೇವಸ್ಥಾನದ ಎದುರು ಕಾಳಿ ನದಿ ತಟದಲ್ಲಿ ನಿರ್ಮಾಣಗೊಂಡಿದೆ.
ದಾಂಡೇಲಪ್ಪ ದೇವಸ್ಥಾನದ ಕಾಳಿ ನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುವುದರಿಂದ ಈ ಪ್ರದೇಶದಲ್ಲಿ ಮೊಸಳೆ ಪಾರ್ಕ್ ಅಭಿವೃದ್ಧಿಪಡಿಸಲಾಗಿದೆ. ಸುಮಾರು ಎರಡು ಎಕರೆ ಜಾಗದಲ್ಲಿ ಈ ಪಾರ್ಕ್ ನಿರ್ಮಾಣಗೊಂಡಿದೆ. ಮಾತ್ರವಲ್ಲ, ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಈ ಪಾರ್ಕ್ ನಿರ್ಮಿಸಲಾಗಿದೆ.
ಪ್ರಕೃತಿಯ ನಡುವೆ ಪ್ರವಾಸಿಗರು ನೆಮ್ಮದಿಯಾಗಿ ಕಾಲಕಳೆಯುವ ವಾತಾವರಣ ಇಲ್ಲಿ ಸೃಷ್ಟಿಸಲಾಗಿದೆ. ಮಾತ್ರವಲ್ಲದೆ ಈ ಪಾರ್ಕ್ ಪ್ರದೇಶದಲ್ಲಿ ಮೊಸಳೆ ಸೇರಿದಂತೆ ಕೆಲವು ಕಾಡು ಪ್ರಾಣಿಗಳ ಪ್ರತಿರೂಪಗಳನ್ನು ಸೃಷ್ಟಿಸಲಾಗಿದೆ. ಜತೆಗೆ, ಇಲ್ಲಿ ಮಕ್ಕಳ ಮೋಜಿಗೆ ಅಗತ್ಯವಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…