ದೇಶದ ಎರಡನೇ ಹಾಗೂ ರಾಜ್ಯದ ಪ್ರಥಮ ಮೊಸಳೆ ಪಾರ್ಕ್ ದಾಂಡೇಲಪ್ಪ ದೇವಸ್ಥಾನದ ಎದುರು ಕಾಳಿ ನದಿ ತಟದಲ್ಲಿ ನಿರ್ಮಾಣಗೊಂಡಿದೆ.
ದಾಂಡೇಲಪ್ಪ ದೇವಸ್ಥಾನದ ಕಾಳಿ ನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುವುದರಿಂದ ಈ ಪ್ರದೇಶದಲ್ಲಿ ಮೊಸಳೆ ಪಾರ್ಕ್ ಅಭಿವೃದ್ಧಿಪಡಿಸಲಾಗಿದೆ. ಸುಮಾರು ಎರಡು ಎಕರೆ ಜಾಗದಲ್ಲಿ ಈ ಪಾರ್ಕ್ ನಿರ್ಮಾಣಗೊಂಡಿದೆ. ಮಾತ್ರವಲ್ಲ, ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಈ ಪಾರ್ಕ್ ನಿರ್ಮಿಸಲಾಗಿದೆ.
ಪ್ರಕೃತಿಯ ನಡುವೆ ಪ್ರವಾಸಿಗರು ನೆಮ್ಮದಿಯಾಗಿ ಕಾಲಕಳೆಯುವ ವಾತಾವರಣ ಇಲ್ಲಿ ಸೃಷ್ಟಿಸಲಾಗಿದೆ. ಮಾತ್ರವಲ್ಲದೆ ಈ ಪಾರ್ಕ್ ಪ್ರದೇಶದಲ್ಲಿ ಮೊಸಳೆ ಸೇರಿದಂತೆ ಕೆಲವು ಕಾಡು ಪ್ರಾಣಿಗಳ ಪ್ರತಿರೂಪಗಳನ್ನು ಸೃಷ್ಟಿಸಲಾಗಿದೆ. ಜತೆಗೆ, ಇಲ್ಲಿ ಮಕ್ಕಳ ಮೋಜಿಗೆ ಅಗತ್ಯವಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…