ದೇಶದ ಎರಡನೇ ಹಾಗೂ ರಾಜ್ಯದ ಪ್ರಥಮ ಮೊಸಳೆ ಪಾರ್ಕ್ ದಾಂಡೇಲಪ್ಪ ದೇವಸ್ಥಾನದ ಎದುರು ಕಾಳಿ ನದಿ ತಟದಲ್ಲಿ ನಿರ್ಮಾಣಗೊಂಡಿದೆ.
ದಾಂಡೇಲಪ್ಪ ದೇವಸ್ಥಾನದ ಕಾಳಿ ನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುವುದರಿಂದ ಈ ಪ್ರದೇಶದಲ್ಲಿ ಮೊಸಳೆ ಪಾರ್ಕ್ ಅಭಿವೃದ್ಧಿಪಡಿಸಲಾಗಿದೆ. ಸುಮಾರು ಎರಡು ಎಕರೆ ಜಾಗದಲ್ಲಿ ಈ ಪಾರ್ಕ್ ನಿರ್ಮಾಣಗೊಂಡಿದೆ. ಮಾತ್ರವಲ್ಲ, ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಈ ಪಾರ್ಕ್ ನಿರ್ಮಿಸಲಾಗಿದೆ.
ಪ್ರಕೃತಿಯ ನಡುವೆ ಪ್ರವಾಸಿಗರು ನೆಮ್ಮದಿಯಾಗಿ ಕಾಲಕಳೆಯುವ ವಾತಾವರಣ ಇಲ್ಲಿ ಸೃಷ್ಟಿಸಲಾಗಿದೆ. ಮಾತ್ರವಲ್ಲದೆ ಈ ಪಾರ್ಕ್ ಪ್ರದೇಶದಲ್ಲಿ ಮೊಸಳೆ ಸೇರಿದಂತೆ ಕೆಲವು ಕಾಡು ಪ್ರಾಣಿಗಳ ಪ್ರತಿರೂಪಗಳನ್ನು ಸೃಷ್ಟಿಸಲಾಗಿದೆ. ಜತೆಗೆ, ಇಲ್ಲಿ ಮಕ್ಕಳ ಮೋಜಿಗೆ ಅಗತ್ಯವಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…