ದೇಶದ ಎರಡನೇ ಹಾಗೂ ರಾಜ್ಯದ ಪ್ರಥಮ ಮೊಸಳೆ ಪಾರ್ಕ್ ದಾಂಡೇಲಪ್ಪ ದೇವಸ್ಥಾನದ ಎದುರು ಕಾಳಿ ನದಿ ತಟದಲ್ಲಿ ನಿರ್ಮಾಣಗೊಂಡಿದೆ.
ದಾಂಡೇಲಪ್ಪ ದೇವಸ್ಥಾನದ ಕಾಳಿ ನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುವುದರಿಂದ ಈ ಪ್ರದೇಶದಲ್ಲಿ ಮೊಸಳೆ ಪಾರ್ಕ್ ಅಭಿವೃದ್ಧಿಪಡಿಸಲಾಗಿದೆ. ಸುಮಾರು ಎರಡು ಎಕರೆ ಜಾಗದಲ್ಲಿ ಈ ಪಾರ್ಕ್ ನಿರ್ಮಾಣಗೊಂಡಿದೆ. ಮಾತ್ರವಲ್ಲ, ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಈ ಪಾರ್ಕ್ ನಿರ್ಮಿಸಲಾಗಿದೆ.
ಪ್ರಕೃತಿಯ ನಡುವೆ ಪ್ರವಾಸಿಗರು ನೆಮ್ಮದಿಯಾಗಿ ಕಾಲಕಳೆಯುವ ವಾತಾವರಣ ಇಲ್ಲಿ ಸೃಷ್ಟಿಸಲಾಗಿದೆ. ಮಾತ್ರವಲ್ಲದೆ ಈ ಪಾರ್ಕ್ ಪ್ರದೇಶದಲ್ಲಿ ಮೊಸಳೆ ಸೇರಿದಂತೆ ಕೆಲವು ಕಾಡು ಪ್ರಾಣಿಗಳ ಪ್ರತಿರೂಪಗಳನ್ನು ಸೃಷ್ಟಿಸಲಾಗಿದೆ. ಜತೆಗೆ, ಇಲ್ಲಿ ಮಕ್ಕಳ ಮೋಜಿಗೆ ಅಗತ್ಯವಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…