ದೇಶದ ಎರಡನೇ ಹಾಗೂ ರಾಜ್ಯದ ಪ್ರಥಮ ಮೊಸಳೆ ಪಾರ್ಕ್ ದಾಂಡೇಲಪ್ಪ ದೇವಸ್ಥಾನದ ಎದುರು ಕಾಳಿ ನದಿ ತಟದಲ್ಲಿ ನಿರ್ಮಾಣಗೊಂಡಿದೆ.
ದಾಂಡೇಲಪ್ಪ ದೇವಸ್ಥಾನದ ಕಾಳಿ ನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುವುದರಿಂದ ಈ ಪ್ರದೇಶದಲ್ಲಿ ಮೊಸಳೆ ಪಾರ್ಕ್ ಅಭಿವೃದ್ಧಿಪಡಿಸಲಾಗಿದೆ. ಸುಮಾರು ಎರಡು ಎಕರೆ ಜಾಗದಲ್ಲಿ ಈ ಪಾರ್ಕ್ ನಿರ್ಮಾಣಗೊಂಡಿದೆ. ಮಾತ್ರವಲ್ಲ, ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಈ ಪಾರ್ಕ್ ನಿರ್ಮಿಸಲಾಗಿದೆ.
ಪ್ರಕೃತಿಯ ನಡುವೆ ಪ್ರವಾಸಿಗರು ನೆಮ್ಮದಿಯಾಗಿ ಕಾಲಕಳೆಯುವ ವಾತಾವರಣ ಇಲ್ಲಿ ಸೃಷ್ಟಿಸಲಾಗಿದೆ. ಮಾತ್ರವಲ್ಲದೆ ಈ ಪಾರ್ಕ್ ಪ್ರದೇಶದಲ್ಲಿ ಮೊಸಳೆ ಸೇರಿದಂತೆ ಕೆಲವು ಕಾಡು ಪ್ರಾಣಿಗಳ ಪ್ರತಿರೂಪಗಳನ್ನು ಸೃಷ್ಟಿಸಲಾಗಿದೆ. ಜತೆಗೆ, ಇಲ್ಲಿ ಮಕ್ಕಳ ಮೋಜಿಗೆ ಅಗತ್ಯವಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…