Advertisement
ಅಂಕಣ

ಸಣ್ಣಕಥೆ | ದಣಿವು

Share

ಉನ್ನತ ಶಿಕ್ಷಣವನ್ನು ಪಡೆದು ಬಹುದೊಡ್ಡ ಹುದ್ದೆಗೇರುವ ಕನಸು ರಾಮನದು.

Advertisement
Advertisement

ಆದರೆ ಮನೆಯಲ್ಲಿ ಕಡು ಬಡತನ.ಬಸ್ಟಾಂಡ್ ಪಕ್ಕದ ಅಂಗಡಿಯಲ್ಲಿ ಮುಂದಿನ ಭವಿಷ್ಯ ಹೇಗೆಂಬ ಚಿಂತೆಯಲ್ಲಿ ಕುಳಿತಿದ್ದ ಸ್ವಾಭಿಮಾನಿ ರಾಮನಿಗೆ ಕಂಡದ್ದು ಮುಂದಿದ್ದ ಕಸದ ತೊಟ್ಟಿಯ ಪಕ್ಕದಲ್ಲಿ ಯಾರೋ ಎಸೆದು ಹೋಗಿದ್ದ ಬೂಟ್ ಪಾಲಿಶ್ ಮಾಡುವ ಬ್ರಶ್ ಹಾಗೂ ಅಳಿದುಳಿದ ಸ್ವಲ್ಪವೇ ಸ್ವಲ್ಪ ಪಾಲಿಶ್ ನ ಡಬ್ಬ.

Advertisement

ಹಿಂದೆ ಮುಂದೆ ಯೋಚಿಸದೆ ಅದನ್ನೆತ್ತಿಕೊಂಡ ರಾಮ…ರಾಮನ ಕೈಯ್ಯಲ್ಲಿದ್ದ ವಸ್ತುಗಳನ್ನು ಕಂಡು ತಮ್ಮ ಬೂಟುಗಳನ್ನು ಅವನತ್ತ ಚಾಚಿದ ಅಂಗಡಿಯ ಮುತ್ತುಸ್ವಾಮಿ ದೀಕ್ಷಿತರು ಅವನ ಕೈಯಲ್ಲಿ ನೂರು ರೂಪಾಯಿಯ ನೋಟೊಂದನ್ನು ಕೊಟ್ಟು ಹೊಸ ಬ್ರಶ್ ಹಾಗೂ ಪಾಲೀಶ್ ಡಬ್ಬ ಖರೀದಿಸುವಂತೆ ಹೇಳಿ ಅಪ್ಯಾಯತೆಯಿಂದ ಅವನ ತಲೆ ಸವರಿದರು.

ಹೊಸ ಪಾಲೀಶ್ ಡಬ್ಬ ಖರೀದಿಸಿದ ರಾಮ ದಣಿವರಿಯದೆ ದುಡಿದ….ಇಂದು……….ಅಂದು ತಾನೇ ಪಾಲೀಶ್ ಮಾಡುತ್ತಿದ್ದ ಅದೆಷ್ಟೋ ಹೆಸರಾಂತ ಕಪೆನಿಗಳ ಬೂಟುಗಳ ಬಹುದೊಡ್ಡ ಶಾಖೆಯನ್ನೇ ತಾನು ಹೊಂದಿದ್ದಾನೆ ರಾಮ. ತಾನು ಅಂದು ಆ ಮಾಸಲು ಬಟ್ಟೆಯಲ್ಲಿ ದಣಿವರಿಯದೆ ಬೂಟು ಪಾಲೀಶ್ ಮಾಡುತ್ತಿರುವ ಚಿತ್ರ ಅವನ ಆಫೀಸಿನ ಗೋಡೆಯನ್ನಲಂಕರಿಸಿದೆ.

Advertisement

ಪಕ್ಕದಲ್ಲೇ ಮುತ್ತುಸ್ವಾಮಿ ದೀಕ್ಷಿತರ ವಾತ್ಸಲ್ಯ ಸೂಸುವ ನಗುಮೊಗದ ಚಿತ್ರವೂ.

 ಭಾರತಿ ಭಟ್ ಪಾಣಾಜೆ ( ಅಧ್ಯಕ್ಷರು ಪಾಣಾಜೆ ಗ್ರಾಮ ಪಂಚಾಯತ್ ), ಪುತ್ತೂರು

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

19 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

20 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

3 days ago