Advertisement
ಅನುಕ್ರಮ

ಸಣ್ಣಕಥೆ | ದಣಿವು

Share

ಉನ್ನತ ಶಿಕ್ಷಣವನ್ನು ಪಡೆದು ಬಹುದೊಡ್ಡ ಹುದ್ದೆಗೇರುವ ಕನಸು ರಾಮನದು.

ಆದರೆ ಮನೆಯಲ್ಲಿ ಕಡು ಬಡತನ.ಬಸ್ಟಾಂಡ್ ಪಕ್ಕದ ಅಂಗಡಿಯಲ್ಲಿ ಮುಂದಿನ ಭವಿಷ್ಯ ಹೇಗೆಂಬ ಚಿಂತೆಯಲ್ಲಿ ಕುಳಿತಿದ್ದ ಸ್ವಾಭಿಮಾನಿ ರಾಮನಿಗೆ ಕಂಡದ್ದು ಮುಂದಿದ್ದ ಕಸದ ತೊಟ್ಟಿಯ ಪಕ್ಕದಲ್ಲಿ ಯಾರೋ ಎಸೆದು ಹೋಗಿದ್ದ ಬೂಟ್ ಪಾಲಿಶ್ ಮಾಡುವ ಬ್ರಶ್ ಹಾಗೂ ಅಳಿದುಳಿದ ಸ್ವಲ್ಪವೇ ಸ್ವಲ್ಪ ಪಾಲಿಶ್ ನ ಡಬ್ಬ.

Advertisement

ಹಿಂದೆ ಮುಂದೆ ಯೋಚಿಸದೆ ಅದನ್ನೆತ್ತಿಕೊಂಡ ರಾಮ…ರಾಮನ ಕೈಯ್ಯಲ್ಲಿದ್ದ ವಸ್ತುಗಳನ್ನು ಕಂಡು ತಮ್ಮ ಬೂಟುಗಳನ್ನು ಅವನತ್ತ ಚಾಚಿದ ಅಂಗಡಿಯ ಮುತ್ತುಸ್ವಾಮಿ ದೀಕ್ಷಿತರು ಅವನ ಕೈಯಲ್ಲಿ ನೂರು ರೂಪಾಯಿಯ ನೋಟೊಂದನ್ನು ಕೊಟ್ಟು ಹೊಸ ಬ್ರಶ್ ಹಾಗೂ ಪಾಲೀಶ್ ಡಬ್ಬ ಖರೀದಿಸುವಂತೆ ಹೇಳಿ ಅಪ್ಯಾಯತೆಯಿಂದ ಅವನ ತಲೆ ಸವರಿದರು.

ಹೊಸ ಪಾಲೀಶ್ ಡಬ್ಬ ಖರೀದಿಸಿದ ರಾಮ ದಣಿವರಿಯದೆ ದುಡಿದ….ಇಂದು……….ಅಂದು ತಾನೇ ಪಾಲೀಶ್ ಮಾಡುತ್ತಿದ್ದ ಅದೆಷ್ಟೋ ಹೆಸರಾಂತ ಕಪೆನಿಗಳ ಬೂಟುಗಳ ಬಹುದೊಡ್ಡ ಶಾಖೆಯನ್ನೇ ತಾನು ಹೊಂದಿದ್ದಾನೆ ರಾಮ. ತಾನು ಅಂದು ಆ ಮಾಸಲು ಬಟ್ಟೆಯಲ್ಲಿ ದಣಿವರಿಯದೆ ಬೂಟು ಪಾಲೀಶ್ ಮಾಡುತ್ತಿರುವ ಚಿತ್ರ ಅವನ ಆಫೀಸಿನ ಗೋಡೆಯನ್ನಲಂಕರಿಸಿದೆ.

Advertisement

ಪಕ್ಕದಲ್ಲೇ ಮುತ್ತುಸ್ವಾಮಿ ದೀಕ್ಷಿತರ ವಾತ್ಸಲ್ಯ ಸೂಸುವ ನಗುಮೊಗದ ಚಿತ್ರವೂ.

 ಭಾರತಿ ಭಟ್ ಪಾಣಾಜೆ ( ಅಧ್ಯಕ್ಷರು ಪಾಣಾಜೆ ಗ್ರಾಮ ಪಂಚಾಯತ್ ), ಪುತ್ತೂರು

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

8 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago