ತುಳು ಚಲನ ಚಿತ್ರ ಹಾಗೂ ರಂಗ ಭೂಮಿ ಮೇಕಪ್ ಕಲಾವಿದರಾದ ಪ್ರಭಾಕರ ಶೆಟ್ಟಿ ನೇತೃತ್ವದಲ್ಲಿ ಹಾಗೂ ಉಡುಪಿ – ದಕ್ಷಿಣ ಕನ್ನಡ ಕಲಾವಿದರ ಒಗ್ಗೂಡುವಿಕೆಯಲ್ಲಿ ರಚನೆಗೊಂಡ “ನವರಾತ್ರಿ ವೈಭವ” ಎಂಬ ಆಲ್ಬಮ್ ಕವರ್ ಸಾಂಗ್ ವೀಡಿಯೋವನ್ನು ಮೂಡಬಿದ್ರೆ ಆದಿಶಕ್ತಿ ಮಾರಿಯಮ್ಮ ಸನ್ನಿಧಿಯಲ್ಲಿ ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿ ಹಾಗೂ ಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಲೋಕಾರ್ಪಣೆಗೊಂಡಿತು.
ಈ ಸಂದರ್ಭದಲ್ಲಿ ಛಾಯಾಗ್ರಾಹಕರಾದ ಭಾಸ್ಕರ್ ಎನ್ ಕೋಟ್ಯಾನ್, ನಿರ್ದೇಶಕರಾದ ಸಂತೋಷ್ ಪುಚ್ಚೇರ್, ಸುಧಾಕರ್ ಶೆಟ್ಟಿ ಬೆದ್ರ, ಅಮೋಘ್, ಸಂಘದ ಪದಾಧಿಕಾರಿಗಳಾದ ಸಂತೋಷ್, ಅಶೋಕ್, ನಿತ್ಯಾನಂದ ,ಅರುಣ್ ಕುಮಾರ್, ರಾಜೇಶ್ ,ಮನೋಜ್ ಸುಧಾಕರ್, ಭೋಜ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಪ್ರಭಾಕರ್ ಶೆಟ್ಟಿ, ರಾಜಮಣಿ ಮಂಗಳೂರು, ಸುಧಾಕರ್ ಶೆಟ್ಟಿ ಬೆದ್ರ, ಸುರೇಶ್ ವಿಟ್ಲ, ಯುವರಾಜ್, ಸುಜಿತ್ ಕಾಸರಗೋಡು,
ನಿರ್ವಹಣೆಯಲ್ಲಿ ಸುಶಾಂತ್ ಕೋಟ್ಯಾನ್, ಅಮೋಘ್ ಹಾಗೂ ಕಲಾವಿದರಾಗಿ ಮೇಘನಾ, ಸಪ್ನಾ ಕೋಟ್ಯಾನ್, ಧನುಶ್ರೀ, ಪ್ರತೀಕ್ಷಾ, ಜಯಶ್ರೀ, ಪೂಜಾ ಶೆಟ್ಟಿ, ಶ್ರೀಶ, ಪವಿತ್ರ, ನಿಹಾರಿಕಾ ಮೊದಲಾದವರು ತಂಡದಲ್ಲಿ ಭಾಗವಹಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…