ತುಳು ಚಲನ ಚಿತ್ರ ಹಾಗೂ ರಂಗ ಭೂಮಿ ಮೇಕಪ್ ಕಲಾವಿದರಾದ ಪ್ರಭಾಕರ ಶೆಟ್ಟಿ ನೇತೃತ್ವದಲ್ಲಿ ಹಾಗೂ ಉಡುಪಿ – ದಕ್ಷಿಣ ಕನ್ನಡ ಕಲಾವಿದರ ಒಗ್ಗೂಡುವಿಕೆಯಲ್ಲಿ ರಚನೆಗೊಂಡ “ನವರಾತ್ರಿ ವೈಭವ” ಎಂಬ ಆಲ್ಬಮ್ ಕವರ್ ಸಾಂಗ್ ವೀಡಿಯೋವನ್ನು ಮೂಡಬಿದ್ರೆ ಆದಿಶಕ್ತಿ ಮಾರಿಯಮ್ಮ ಸನ್ನಿಧಿಯಲ್ಲಿ ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿ ಹಾಗೂ ಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಲೋಕಾರ್ಪಣೆಗೊಂಡಿತು.
ಈ ಸಂದರ್ಭದಲ್ಲಿ ಛಾಯಾಗ್ರಾಹಕರಾದ ಭಾಸ್ಕರ್ ಎನ್ ಕೋಟ್ಯಾನ್, ನಿರ್ದೇಶಕರಾದ ಸಂತೋಷ್ ಪುಚ್ಚೇರ್, ಸುಧಾಕರ್ ಶೆಟ್ಟಿ ಬೆದ್ರ, ಅಮೋಘ್, ಸಂಘದ ಪದಾಧಿಕಾರಿಗಳಾದ ಸಂತೋಷ್, ಅಶೋಕ್, ನಿತ್ಯಾನಂದ ,ಅರುಣ್ ಕುಮಾರ್, ರಾಜೇಶ್ ,ಮನೋಜ್ ಸುಧಾಕರ್, ಭೋಜ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಪ್ರಭಾಕರ್ ಶೆಟ್ಟಿ, ರಾಜಮಣಿ ಮಂಗಳೂರು, ಸುಧಾಕರ್ ಶೆಟ್ಟಿ ಬೆದ್ರ, ಸುರೇಶ್ ವಿಟ್ಲ, ಯುವರಾಜ್, ಸುಜಿತ್ ಕಾಸರಗೋಡು,
ನಿರ್ವಹಣೆಯಲ್ಲಿ ಸುಶಾಂತ್ ಕೋಟ್ಯಾನ್, ಅಮೋಘ್ ಹಾಗೂ ಕಲಾವಿದರಾಗಿ ಮೇಘನಾ, ಸಪ್ನಾ ಕೋಟ್ಯಾನ್, ಧನುಶ್ರೀ, ಪ್ರತೀಕ್ಷಾ, ಜಯಶ್ರೀ, ಪೂಜಾ ಶೆಟ್ಟಿ, ಶ್ರೀಶ, ಪವಿತ್ರ, ನಿಹಾರಿಕಾ ಮೊದಲಾದವರು ತಂಡದಲ್ಲಿ ಭಾಗವಹಿಸಿದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…