ತುಳು ಚಲನ ಚಿತ್ರ ಹಾಗೂ ರಂಗ ಭೂಮಿ ಮೇಕಪ್ ಕಲಾವಿದರಾದ ಪ್ರಭಾಕರ ಶೆಟ್ಟಿ ನೇತೃತ್ವದಲ್ಲಿ ಹಾಗೂ ಉಡುಪಿ – ದಕ್ಷಿಣ ಕನ್ನಡ ಕಲಾವಿದರ ಒಗ್ಗೂಡುವಿಕೆಯಲ್ಲಿ ರಚನೆಗೊಂಡ “ನವರಾತ್ರಿ ವೈಭವ” ಎಂಬ ಆಲ್ಬಮ್ ಕವರ್ ಸಾಂಗ್ ವೀಡಿಯೋವನ್ನು ಮೂಡಬಿದ್ರೆ ಆದಿಶಕ್ತಿ ಮಾರಿಯಮ್ಮ ಸನ್ನಿಧಿಯಲ್ಲಿ ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿ ಹಾಗೂ ಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಲೋಕಾರ್ಪಣೆಗೊಂಡಿತು.
ಈ ಸಂದರ್ಭದಲ್ಲಿ ಛಾಯಾಗ್ರಾಹಕರಾದ ಭಾಸ್ಕರ್ ಎನ್ ಕೋಟ್ಯಾನ್, ನಿರ್ದೇಶಕರಾದ ಸಂತೋಷ್ ಪುಚ್ಚೇರ್, ಸುಧಾಕರ್ ಶೆಟ್ಟಿ ಬೆದ್ರ, ಅಮೋಘ್, ಸಂಘದ ಪದಾಧಿಕಾರಿಗಳಾದ ಸಂತೋಷ್, ಅಶೋಕ್, ನಿತ್ಯಾನಂದ ,ಅರುಣ್ ಕುಮಾರ್, ರಾಜೇಶ್ ,ಮನೋಜ್ ಸುಧಾಕರ್, ಭೋಜ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಪ್ರಭಾಕರ್ ಶೆಟ್ಟಿ, ರಾಜಮಣಿ ಮಂಗಳೂರು, ಸುಧಾಕರ್ ಶೆಟ್ಟಿ ಬೆದ್ರ, ಸುರೇಶ್ ವಿಟ್ಲ, ಯುವರಾಜ್, ಸುಜಿತ್ ಕಾಸರಗೋಡು,
ನಿರ್ವಹಣೆಯಲ್ಲಿ ಸುಶಾಂತ್ ಕೋಟ್ಯಾನ್, ಅಮೋಘ್ ಹಾಗೂ ಕಲಾವಿದರಾಗಿ ಮೇಘನಾ, ಸಪ್ನಾ ಕೋಟ್ಯಾನ್, ಧನುಶ್ರೀ, ಪ್ರತೀಕ್ಷಾ, ಜಯಶ್ರೀ, ಪೂಜಾ ಶೆಟ್ಟಿ, ಶ್ರೀಶ, ಪವಿತ್ರ, ನಿಹಾರಿಕಾ ಮೊದಲಾದವರು ತಂಡದಲ್ಲಿ ಭಾಗವಹಿಸಿದರು.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…