ತುಳು ಚಲನ ಚಿತ್ರ ಹಾಗೂ ರಂಗ ಭೂಮಿ ಮೇಕಪ್ ಕಲಾವಿದರಾದ ಪ್ರಭಾಕರ ಶೆಟ್ಟಿ ನೇತೃತ್ವದಲ್ಲಿ ಹಾಗೂ ಉಡುಪಿ – ದಕ್ಷಿಣ ಕನ್ನಡ ಕಲಾವಿದರ ಒಗ್ಗೂಡುವಿಕೆಯಲ್ಲಿ ರಚನೆಗೊಂಡ “ನವರಾತ್ರಿ ವೈಭವ” ಎಂಬ ಆಲ್ಬಮ್ ಕವರ್ ಸಾಂಗ್ ವೀಡಿಯೋವನ್ನು ಮೂಡಬಿದ್ರೆ ಆದಿಶಕ್ತಿ ಮಾರಿಯಮ್ಮ ಸನ್ನಿಧಿಯಲ್ಲಿ ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿ ಹಾಗೂ ಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಲೋಕಾರ್ಪಣೆಗೊಂಡಿತು.
ಈ ಸಂದರ್ಭದಲ್ಲಿ ಛಾಯಾಗ್ರಾಹಕರಾದ ಭಾಸ್ಕರ್ ಎನ್ ಕೋಟ್ಯಾನ್, ನಿರ್ದೇಶಕರಾದ ಸಂತೋಷ್ ಪುಚ್ಚೇರ್, ಸುಧಾಕರ್ ಶೆಟ್ಟಿ ಬೆದ್ರ, ಅಮೋಘ್, ಸಂಘದ ಪದಾಧಿಕಾರಿಗಳಾದ ಸಂತೋಷ್, ಅಶೋಕ್, ನಿತ್ಯಾನಂದ ,ಅರುಣ್ ಕುಮಾರ್, ರಾಜೇಶ್ ,ಮನೋಜ್ ಸುಧಾಕರ್, ಭೋಜ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಪ್ರಭಾಕರ್ ಶೆಟ್ಟಿ, ರಾಜಮಣಿ ಮಂಗಳೂರು, ಸುಧಾಕರ್ ಶೆಟ್ಟಿ ಬೆದ್ರ, ಸುರೇಶ್ ವಿಟ್ಲ, ಯುವರಾಜ್, ಸುಜಿತ್ ಕಾಸರಗೋಡು,
ನಿರ್ವಹಣೆಯಲ್ಲಿ ಸುಶಾಂತ್ ಕೋಟ್ಯಾನ್, ಅಮೋಘ್ ಹಾಗೂ ಕಲಾವಿದರಾಗಿ ಮೇಘನಾ, ಸಪ್ನಾ ಕೋಟ್ಯಾನ್, ಧನುಶ್ರೀ, ಪ್ರತೀಕ್ಷಾ, ಜಯಶ್ರೀ, ಪೂಜಾ ಶೆಟ್ಟಿ, ಶ್ರೀಶ, ಪವಿತ್ರ, ನಿಹಾರಿಕಾ ಮೊದಲಾದವರು ತಂಡದಲ್ಲಿ ಭಾಗವಹಿಸಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…